ವಿನಯ್ ...
ಪಾತರಗತ್ತಿಯು ಹಾರುತಿದೆ,

ಹೂವಿಂದ ಹೂವಿನ ಮೇಲೆ.........

ಬೀಸುತ ರೆಕ್ಕೆಯ, ಕಾಣುತ ಪುಷ್ಪವ,

ಸವಿಯಲು ಮಕರಂದವ ಅದು ಹೊರಟಿದೆ....

ಹೂವು ಯಾವುದಾದರೇನು, ಅದಕೆ ಬೇಕು ಕೇವಲ ಮಕರಂದ,

ಹಾಗೇ ಹೂವಿಗೆ ಕೇವಲ ಸಾಕು ಪತರಗತ್ತಿ ತರುವ ಪರಾಗದ ಸವಿಮಿಲನದ ಅನುಬಂಧ....

ಅಂತು ಒಂದು ಪಾತರ, ಮತ್ತೊಂದು ಹೊವಿನ ಮಧ್ಯ ಇದೆ..,

ಕಾಣದ ಒಂದು ಮಧುರ ಮಿಲನ,

ತಾವಿಬ್ಬರು ಸ್ರುಷ್ಟಿಯಲ್ಲಿ ಬೇರೆ-ಬೇರೆಯಾದರು ಸಹ,

ಒಬ್ಬರ ಬಿಟ್ಟರೆ ಇನ್ನೊಬ್ಬರಿಗಿರದು ಜೀವನ....
ವಿಭಾಗ: edit post
0 Responses

Post a Comment